kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   12

‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.

Go to Home Page