‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.
Go to Home Page