kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   15

ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.

Go to Home Page