ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.
Go to Home Page