ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.