ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.