ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.