ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.