kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

21ನೇ ಅಧ್ಯಾಯ

,
ವಚನ   10

ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

Go to Home Page