ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.