ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.