ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.