ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.