kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

24ನೇ ಅಧ್ಯಾಯ

,
ವಚನ   7

ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.

Go to Home Page