ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.