kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

24ನೇ ಅಧ್ಯಾಯ

,
ವಚನ   22

ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.

Go to Home Page