ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.