ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.