ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.