kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

29ನೇ ಅಧ್ಯಾಯ

,
ವಚನ   21

ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.

Go to Home Page