ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.