ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.