ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.