kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

36ನೇ ಅಧ್ಯಾಯ

,
ವಚನ   23

"ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.

Go to Home Page