ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.