ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.
Go to Home Page