kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಜ್ರನು

,

4ನೇ ಅಧ್ಯಾಯ

,
ವಚನ   15

ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.

Go to Home Page