ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.