ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”
Go to Home Page