kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

4ನೇ ಅಧ್ಯಾಯ

,
ವಚನ   14

ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.

Go to Home Page