ಇನ್ನು ಕೆಲವರು, “ನಮ್ಮ ಹೊಲ, ತೋಟ, ಮನೆಗಳನ್ನು ಅಡವು ಇಟ್ಟಾಯಿತು; ಹಾಗೆ ಮಾಡಿಯಾದರೂ ಈ ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಬೇಕಾಗಿದೆ,” ಎಂದರು.