ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.