ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.
Go to Home Page