ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.