Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

8ನೇ ಅಧ್ಯಾಯ

,
വാക്യം   1

ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

Go to Home Page