ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ನೆಹೆಮೀಯ
,
11ನೇ ಅಧ್ಯಾಯ
,
ವಚನ 21
ದೇವಸ್ಥಾನದ ದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಟ ಎಂಬವರು ಇವರ ನಾಯಕರು.
Go to Home Page