ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.