ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.