kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

5ನೇ ಅಧ್ಯಾಯ

,
ವಚನ   6

ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು

Go to Home Page