ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.