ಅವರು ಇನ್ನೂ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು, ಎಸ್ತೇರಳು ಏರ್ಪಡಿಸಿರುವ ಔತಣಕ್ಕೆ ಬೇಗನೆ ಹೊರಟುಬರಬೇಕೆಂದು ಹಾಮಾನನನ್ನು ಕರೆದರು.