ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು