ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.