kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

8ನೇ ಅಧ್ಯಾಯ

,
ವಚನ   5

“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.

Go to Home Page