kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

8ನೇ ಅಧ್ಯಾಯ

,
ವಚನ   13

ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’

Go to Home Page