kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

9ನೇ ಅಧ್ಯಾಯ

,
ವಚನ   2

ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.

Go to Home Page