ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.