kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

13ನೇ ಅಧ್ಯಾಯ

,
ವಚನ   18

ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

Go to Home Page