ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.