kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಆದಿಕಾಂಡ

,

16ನೇ ಅಧ್ಯಾಯ

,
ವಚನ   5

ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.

Go to Home Page